ನಾಲ್ವಡಿ ಕೃಷ್ಣರಾಜ ಒಡೆಯರು
ಮೈಸೂರು ಒಡೆಯರು / From Wikipedia, the free encyclopedia
ನಾಲ್ವಡಿ ಕೃಷ್ಣರಾಜ ಒಡೆಯರು (ಜೂನ್ ೪, ೧೮೮೪ - ಆಗಸ್ಟ್ ೩, ೧೯೪೦) ಮೈಸೂರು ಸಂಸ್ಥಾನದ ಒಡೆಯರ್ ರಾಜಸಂತತಿಯ ೨೪ನೇ ರಾಜರು. ಇವರ ಆಳ್ವಿಕೆ ೧೯೦೨ ರಿಂದ ೧೯೪೦ ರವರೆಗೆ ನಡೆಯಿತು. ನಾಲ್ವಡಿ ಕೃಷ್ಣರಾಜ ಒಡೆಯರು ೧೮೯೫ರಲ್ಲಿ ಪಟ್ಟಾಭಿಷಿಕ್ತರಾದರೂ ಸಹ, ಕೇವಲ ೧೦ ವರ್ಷದ ಬಾಲಕರಾಗಿದ್ದುದರಿಂದ ಅವರ ತಾಯಿಯವರಾದ, ಮಾತೃಶ್ರೀ ಮಹಾರಾಣಿ ವಾಣಿ ವಿಲಾಸ ಸನ್ನಿಧಾನ ದವರು ರೀಜೆಂಟರಾಗಿ ಆಡಳಿತ ನಿರ್ವಹಣೆ ಮಾಡಿದರು. ರಾಜಕುಮಾರನಿಗೆ ಸೂಕ್ತ ವಿದ್ಯಾಭ್ಯಾಸ, ಆಡಳಿತ ತರಬೇತಿ ಇವುಗಳನ್ನು ಮಹಾರಾಣಿಯವರು ತೀವ್ರ ನಿಗಾ ವಹಿಸಿ ನಡೆಸಿದ ಪರಿಣಾಮವಾಗಿ, ಮೈಸೂರು ರಾಜ್ಯಕ್ಕೆ ಒಬ್ಬ ಸಮರ್ಥ ಆಡಳಿತಗಾರರಾಗಿ ನಾಲ್ವಡಿ ಕೃಷ್ಣರಾಜ ಒಡೆಯರು ದೊರಕಿದರು.[1]
Quick Facts ನಾಲ್ವಡಿ ಕೃಷ್ಣರಾಜ ಒಡೆಯರ್, ರಾಜ್ಯಭಾರ ...
ನಾಲ್ವಡಿ ಕೃಷ್ಣರಾಜ ಒಡೆಯರ್ | |
---|---|
ಮೈಸೂರು ದೊರೆಗಳು | |
ರಾಜ್ಯಭಾರ | ೧೮೯೫-೧೯೪೦ |
ಪಟ್ಟಾಭಿಷೇಕ | 01 ಫೆಬ್ರವರಿ 1895, ಮೈಸೂರು ಅರಮನೆ |
ಜನನ | ೦೪ ಜೂನ್ ೧೮೮೪ |
ಜನ್ಮ ಸ್ಥಳ | ಮೈಸೂರು ಅರಮನೆ, ಮೈಸೂರು, ಮೈಸೂರು ರಾಜ್ಯ |
ಮರಣ | ೦೩ ಆಗಸ್ಟ್ ೧೯೪೦ (ವಯಸ್ಸು ೫೬) |
ಮರಣ ಸ್ಥಳ | ಬೆಂಗಳೂರು ಅರಮನೆ, ಬೆಂಗಳೂರು, ಮೈಸೂರು ರಾಜ್ಯ |
ಪೂರ್ವಾಧಿಕಾರಿ | ಹತ್ತನೇ ಚಾಮರಾಜ ಒಡೆಯರ್ (ತಂದೆ) |
ಉತ್ತರಾಧಿಕಾರಿ | ಜಯಚಾಮರಾಜೇಂದ್ರ ಒಡೆಯರ್ |
Consort to | ಲಕ್ಷ್ಮೀ ವಿಲಾಸ ಸನ್ನಿಧಾನ ಶ್ರೀ ಪ್ರತಾಪ ಕುಮಾರಿ ಅಮ್ಮಣ್ಣಿಯವರು |
ಅರಮನೆ | ಒಡೆಯರ್ ಸಾಮ್ರಾಜ್ಯ |
ತಂದೆ | ಹತ್ತನೇ ಚಾಮರಾಜ ಒಡೆಯರ್ |
ತಾಯಿ | ಮಹಾರಾಣಿ ಕೆಂಪನಂಜಮ್ಮಣ್ಣಿ |
ಧಾರ್ಮಿಕ ನಂಬಿಕೆಗಳು | ಹಿಂದೂ |
Close