ತ್ರೇತಾಯುಗ
From Wikipedia, the free encyclopedia
ತ್ರೇತಾಯುಗ - ಹಿಂದೂ ಧರ್ಮದ ಮಹಾಕಾವ್ಯಗಳಲ್ಲೊಂದಾದ ರಾಮಾಯಣದಲ್ಲಿನ ಘಟನಾವಳಿಗಳು ಸಂಭವಿಸಿದ ಯುಗ ಎಂದು ಹಿಂದೂ ಪುರಾಣಗಳಲ್ಲಿ ನಂಬಲಾಗಿದೆ.
ವೈಕುಂಠದ ಅಧಿಪತಿಯಾದ ಮಹಾವಿಷ್ಣುವು ದುಷ್ಟಶಕ್ತಿಗಳನ್ನು ಸಂಹರಿಸಲು ರಾಮನ ಅವತಾರ ಎತ್ತಿದ ಯುಗವೆಂದು ಹೇಳಲಾಗುತ್ತದೆ. ಯುಗಗಳ ಗಣಿತವು ಎರಡು ಮಾನಗಳಿಂದ ಮಾಡಬಹುದಾಗಿದೆ ದೇವತಾಮಾನ ಮತ್ತು ಮನುಷ್ಯಮಾನ. ಪುರಾಣಗಳು ದೇವತಾಮಾನದ ಎಣಿಕೆಯನ್ನು ಹೇಳಿವೆ. ನಾಲ್ಕು ಪ್ರಕಾರದ ದಿವಸಗಳ ಜ್ಞಾನ ಈ ಮಾನದ ತಿಳುವಳಿಕೆಗೆ ಅವಶ್ಯಕ, ಆದ್ದರಿಂದ ಈ ಮಾನದ ಎಣಿಕೆಯ ಪದ್ಧತಿಯನ್ನು ಮುಂದಿನ ಲೇಖನಗಳಲ್ಲಿ ಹೇಳಲಿದ್ದೇನೆ, ಪ್ರಸಕ್ತ ನಾವು ಸುಲಭವಾದ ಮನುಷ್ಯಮಾನವನ್ನು ನೋಡೋಣ.